ಸಿಡ್ನಿ ಒತ್ತೆಯಾಳು
ಪ್ರಕರಣ ಮತ್ತು ಪೇಶಾವರ ಶಾಲೆಯಲ್ಲಿ ಉಗ್ರರು ನಡೆಸಿದ ಮಾರಣಹೋಮವನ್ನು ಖಂಡಿಸಿದ
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭಯೋತ್ಪಾದನೆಯ ವಿರುದ್ದ ಜಗತ್ತಿನ ಎಲ್ಲ
ರಾಷ್ಟ್ರಗಳು ಒಂದಾಗಬೇಕೆಂದು ಹೇಳಿದ್ದಾರೆ.ಬುಧವಾರ
ಸಂಸತ್ನ್ನುದ್ದೇಶಿಸಿದ ಮಾತನಾಡಿದ ಸುಷ್ಮಾ, ಈ ಎರಡೂ ಘಟನೆಗಳು ಹೋಲಿಕೆಗೆ ನಿಲುಕದ್ದು.
ಇಂಥಾ ಘೋರ ಕೃತ್ಯಗಳನ್ನು ನಿಯಂತ್ರಿಸಲು ಎಲ್ಲರೂ ಒಗ್ಗಟ್ಟಾಗಬೇಕು.
Continued Reading Story: Kannada Newspaper
Continued Reading Story: Kannada Newspaper
No comments:
Post a Comment